ಕೇಂದ್ರದ ಹಿಡಿತದಲ್ಲಿರುವ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಬಿಜೆಪಿ ವಿರೋಧಿಗಳನ್ನು ಹಣಿಯುತ್ತಿದೆ ಎಂಬ ಗಂಭೀರ ಆರೋಪ ಆಗಾಗ ವ್ಯಕ್ತವಾಗುತ್ತಿದೆ. ಇದೀಗ ಡಿ.ಕೆ.ಶಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಲಿದ್ದಾರ ಎಂಬ ಪ್ರಶ್ನೆ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದೆ.
ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್; ಮತ್ತೆ ಬಂಧನ ಭೀತಿಯಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ
ಡಿಕೆ ಶಿವಕುಮಾರ್
ನವದೆಹಲಿ: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಪ್ರಥಮ ವರ್ತಮಾನ ವರದಿ ದಾಖಲಿಸಿದೆ (ಎಫ್ಐಆರ್). ಜಾರಿ ನಿರ್ದೇಶನಾಲಯದ ದೆಹಲಿ ವಿಭಾಗ ಎಫ್ಐಆರ್ ದಾಖಲಿಸಿದ್ದು ಯಾವುದೇ ಸಂದರ್ಭದಲ್ಲೂ ಬಂಧನವಾಗಬಹುದು ಎಂದು ಮೂಲಗಳು ತಿಳಿಸಿವೆ.
ಡಿ.ಕೆ. ಶಿವಕುಮಾರ್ರ ದೆಹಲಿ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ 4 ಕೋಟಿ ರೂ. ನಗದು ಸಿಕ್ಕಿತ್ತು. ಈ ಸಂಬಂಧ ತನಿಖೆ ಮಾಡಿದ್ದ ಐಟಿ ಅಧಿಕಾರಿಗಳು ನಂತರ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿತ್ತು. ಇದೀಗ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ಇ.ಡಿ. ತನಿಖೆ ಮುಂದುವರೆಸಿದೆ.
ಮನಿ ಲಾಂಡರಿಂಗ್ ಪ್ರಕರಣವನ್ನು ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಿಸಲಾಗಿದೆ. ಅಕ್ರಮವಾಗಿ ಹಣವನ್ನು ಮನೆಯಲ್ಲಿ ಶೇಖರಿಸಿಟ್ಟಿದ್ದು, ಯಾವುದೇ ದಾಖಲೆಗಳು ಲಭ್ಯವಾಗಿಲ್ಲ ಎಂದು ತನಿಖೆಯ ವೇಳೆ ತಿಳಿದು ಬಂದಿರುವುದಾಗಿ ಜಾರಿ ನಿರ್ದೇಶನಾಲಯದ ಉನ್ನತ ಮೂಲಗಳು ತಿಳಿಸಿವೆ.
ಜಾರಿ ನಿರ್ದೇಶನಾಲಯದ ಎಫ್ಐಆರ್ ಸಂಬಂಧ ನ್ಯೂಸ್ 18ಗೆ ಪ್ರತಿಕ್ರಿಯಿಸಿದ ಸಂಸದ ಡಿ.ಕೆ. ಸುರೇಶ್ ತಾವು ಕಾನೂನಿಗೆ ಬದ್ಧವಾಗಿದ್ದೇವೆ ಎಂದಿದ್ದಾರೆ. "ನಾವು (ಡಿಕೆ ಶಿವಕುಮಾರ್, ಸುರೇಶ್) ಯಾವುದೇ ಅಕ್ರಮವನ್ನು ಮಾಡಿಲ್ಲ. ತನಿಖೆಯನ್ನು ಎದುರಿಸಲು ನಾವು ಬದ್ಧ ಮತ್ತು ನಮಗ್ಯಾವುದೇ ಭಯವಿಲ್ಲ," ಎಂದು ಪ್ರತಿಕ್ರಿಯಿಸಿದ್ದಾರೆ.
ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಎಫ್ಐಆರ್ನಲ್ಲಿ ಡಿಕೆಶಿ ಹೊರತು ಪಡಿಸಿ, ಕರ್ನಾಟಕ ಭವನದ ಮಾಜಿ ಸಿಬ್ಬಂದಿ ರಾಜೇಂದ್ರನ್ ಮತ್ತು ದೆಹಲಿ ಕರ್ನಾಟಕ ಭವನದ ಆಂಜನೇಯ ಹನುಮಂತ್ ಅವರನ್ನನವದೆಹಲಿ: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಪ್ರಥಮ ವರ್ತಮಾನ ವರದಿ ದಾಖಲಿಸಿದೆ (ಎಫ್ಐಆರ್). ಜಾರಿ ನಿರ್ದೇಶನಾಲಯದ ದೆಹಲಿ ವಿಭಾಗ ಎಫ್ಐಆರ್ ದಾಖಲಿಸಿದ್ದು ಯಾವುದೇ ಸಂದರ್ಭದಲ್ಲೂ ಬಂಧನವಾಗಬಹುದು ಎಂದು ಮೂಲಗಳು ತಿಳಿಸಿವೆ.
ಡಿ.ಕೆ. ಶಿವಕುಮಾರ್ರ ದೆಹಲಿ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ 4 ಕೋಟಿ ರೂ. ನಗದು ಸಿಕ್ಕಿತ್ತು. ಈ ಸಂಬಂಧ ತನಿಖೆ ಮಾಡಿದ್ದ ಐಟಿ ಅಧಿಕಾರಿಗಳು ನಂತರ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿತ್ತು. ಇದೀಗ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ಇ.ಡಿ. ತನಿಖೆ ಮುಂದುವರೆಸಿದೆ.
ಮನಿ ಲಾಂಡರಿಂಗ್ ಪ್ರಕರಣವನ್ನು ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಿಸಲಾಗಿದೆ. ಅಕ್ರಮವಾಗಿ ಹಣವನ್ನು ಮನೆಯಲ್ಲಿ ಶೇಖರಿಸಿಟ್ಟಿದ್ದು, ಯಾವುದೇ ದಾಖಲೆಗಳು ಲಭ್ಯವಾಗಿಲ್ಲ ಎಂದು ತನಿಖೆಯ ವೇಳೆ ತಿಳಿದು ಬಂದಿರುವುದಾಗಿ ಜಾರಿ ನಿರ್ದೇಶನಾಲಯದ ಉನ್ನತ ಮೂಲಗಳು ತಿಳಿಸಿವೆ.
ಜಾರಿ ನಿರ್ದೇಶನಾಲಯದ ಎಫ್ಐಆರ್ ಸಂಬಂಧ ನ್ಯೂಸ್ 18ಗೆ ಪ್ರತಿಕ್ರಿಯಿಸಿದ ಸಂಸದ ಡಿ.ಕೆ. ಸುರೇಶ್ ತಾವು ಕಾನೂನಿಗೆ ಬದ್ಧವಾಗಿದ್ದೇವೆ ಎಂದಿದ್ದಾರೆ. "ನಾವು (ಡಿಕೆ ಶಿವಕುಮಾರ್, ಸುರೇಶ್) ಯಾವುದೇ ಅಕ್ರಮವನ್ನು ಮಾಡಿಲ್ಲ. ತನಿಖೆಯನ್ನು ಎದುರಿಸಲು ನಾವು ಬದ್ಧ ಮತ್ತು ನಮಗ್ಯಾವುದೇ ಭಯವಿಲ್ಲ," ಎಂದು ಪ್ರತಿಕ್ರಿಯಿಸಿದ್ದಾರೆಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಎಫ್ಐಆರ್ನಲ್ಲಿ ಡಿಕೆಶಿ ಹೊರತು ಪಡಿಸಿ, ಕರ್ನಾಟಕ ಭವನದ ಮಾಜಿ ಸಿಬ್ಬಂದಿ ರಾಜೇಂದ್ರನ್ ಮತ್ತು ದೆಹಲಿ ಕರ್ನಾಟಕ ಭವನದ ಆಂಜನೇಯ ಹನುಮಂತ್ ಅವರನ್ನೂ ಹೆಸರಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಡಿ.ಕೆ. ಶಿವಕುಮಾರ್ ಮತ್ತು ತಮ್ಮ ಡಿ.ಕೆ. ಸುರೇಶ್ ವಿರುದ್ಧ ಎಫ್ಐಆರ್ ದಾಖಲಾಗಲಿದೆ ಎಂಬ ವದಂತಿಗಳು ಕೇಳಿ ಬರುತ್ತಲೇ ಇತ್ತು. ಸಂಸದ ಡಿ.ಕೆ. ಸುರೇಶ್ ಈ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಿದ್ದರು. ಮಾಜಿ ಸಿಎಂ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ 2017ರ ಜನವರಿ ತಿಂಗಳಿನಲ್ಲಿ ಆದಾಯ ತೆರಿಗೆ ಇಲಾಖೆಗೆ ತಮ್ಮ ವಿರುದ್ಧ ದೂರು ನೀಡಿದ್ದಾರೆ ಎಂದು ಆರೋಪಿಸಿ ಪತ್ರವೊಂದನ್ನು ಬಿಡುಗಡೆ ಮಾಡಿದ್ದರು. ಆದರೆ ಈ ಪತ್ರ ನಕಲಿ ಎಂಬುದಾಗಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದರು.
ಬಿಜೆಪಿ ರಾಜಕೀಯ ಶತ್ರುಗಳನ್ನು ಹಣಿಯಲು ಆದಾಯ ತೆರಿಗೆ ಇಲಾಖೆ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡಿದ್ದರು. ಈ ಆರೋಪ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ದೇಶವ್ಯಾಪಿಯಾಗಿ ಕೇಳಿ ಬರುತ್ತಿರುವುದೂ ನಿಜ. ಒಟ್ಟಿನಲ್ಲಿ ಈಗ ಜಾರಿ ನಿರ್ದೇಶನಾಲಯ ಎಫ್ಐಆರ್ ದಾಖಲಿಸಿಕೊಂಡಿರುವ ಬೆನ್ನಲ್ಲೇ ಬಂಧನ ಭೀತಿಯನ್ನು ಡಿ.ಕೆ. ಶಿವಕುಮಾರ್ ಎದುರಿಸುತ್ತಿರುವುದಂತೂ ಸತ್ಯ.
ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್; ಮತ್ತೆ ಬಂಧನ ಭೀತಿಯಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ
ಡಿಕೆ ಶಿವಕುಮಾರ್
ನವದೆಹಲಿ: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಪ್ರಥಮ ವರ್ತಮಾನ ವರದಿ ದಾಖಲಿಸಿದೆ (ಎಫ್ಐಆರ್). ಜಾರಿ ನಿರ್ದೇಶನಾಲಯದ ದೆಹಲಿ ವಿಭಾಗ ಎಫ್ಐಆರ್ ದಾಖಲಿಸಿದ್ದು ಯಾವುದೇ ಸಂದರ್ಭದಲ್ಲೂ ಬಂಧನವಾಗಬಹುದು ಎಂದು ಮೂಲಗಳು ತಿಳಿಸಿವೆ.
ಡಿ.ಕೆ. ಶಿವಕುಮಾರ್ರ ದೆಹಲಿ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ 4 ಕೋಟಿ ರೂ. ನಗದು ಸಿಕ್ಕಿತ್ತು. ಈ ಸಂಬಂಧ ತನಿಖೆ ಮಾಡಿದ್ದ ಐಟಿ ಅಧಿಕಾರಿಗಳು ನಂತರ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿತ್ತು. ಇದೀಗ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ಇ.ಡಿ. ತನಿಖೆ ಮುಂದುವರೆಸಿದೆ.
ಮನಿ ಲಾಂಡರಿಂಗ್ ಪ್ರಕರಣವನ್ನು ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಿಸಲಾಗಿದೆ. ಅಕ್ರಮವಾಗಿ ಹಣವನ್ನು ಮನೆಯಲ್ಲಿ ಶೇಖರಿಸಿಟ್ಟಿದ್ದು, ಯಾವುದೇ ದಾಖಲೆಗಳು ಲಭ್ಯವಾಗಿಲ್ಲ ಎಂದು ತನಿಖೆಯ ವೇಳೆ ತಿಳಿದು ಬಂದಿರುವುದಾಗಿ ಜಾರಿ ನಿರ್ದೇಶನಾಲಯದ ಉನ್ನತ ಮೂಲಗಳು ತಿಳಿಸಿವೆ.
ಜಾರಿ ನಿರ್ದೇಶನಾಲಯದ ಎಫ್ಐಆರ್ ಸಂಬಂಧ ನ್ಯೂಸ್ 18ಗೆ ಪ್ರತಿಕ್ರಿಯಿಸಿದ ಸಂಸದ ಡಿ.ಕೆ. ಸುರೇಶ್ ತಾವು ಕಾನೂನಿಗೆ ಬದ್ಧವಾಗಿದ್ದೇವೆ ಎಂದಿದ್ದಾರೆ. "ನಾವು (ಡಿಕೆ ಶಿವಕುಮಾರ್, ಸುರೇಶ್) ಯಾವುದೇ ಅಕ್ರಮವನ್ನು ಮಾಡಿಲ್ಲ. ತನಿಖೆಯನ್ನು ಎದುರಿಸಲು ನಾವು ಬದ್ಧ ಮತ್ತು ನಮಗ್ಯಾವುದೇ ಭಯವಿಲ್ಲ," ಎಂದು ಪ್ರತಿಕ್ರಿಯಿಸಿದ್ದಾರೆ.
ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಎಫ್ಐಆರ್ನಲ್ಲಿ ಡಿಕೆಶಿ ಹೊರತು ಪಡಿಸಿ, ಕರ್ನಾಟಕ ಭವನದ ಮಾಜಿ ಸಿಬ್ಬಂದಿ ರಾಜೇಂದ್ರನ್ ಮತ್ತು ದೆಹಲಿ ಕರ್ನಾಟಕ ಭವನದ ಆಂಜನೇಯ ಹನುಮಂತ್ ಅವರನ್ನನವದೆಹಲಿ: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಪ್ರಥಮ ವರ್ತಮಾನ ವರದಿ ದಾಖಲಿಸಿದೆ (ಎಫ್ಐಆರ್). ಜಾರಿ ನಿರ್ದೇಶನಾಲಯದ ದೆಹಲಿ ವಿಭಾಗ ಎಫ್ಐಆರ್ ದಾಖಲಿಸಿದ್ದು ಯಾವುದೇ ಸಂದರ್ಭದಲ್ಲೂ ಬಂಧನವಾಗಬಹುದು ಎಂದು ಮೂಲಗಳು ತಿಳಿಸಿವೆ.
ಡಿ.ಕೆ. ಶಿವಕುಮಾರ್ರ ದೆಹಲಿ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ 4 ಕೋಟಿ ರೂ. ನಗದು ಸಿಕ್ಕಿತ್ತು. ಈ ಸಂಬಂಧ ತನಿಖೆ ಮಾಡಿದ್ದ ಐಟಿ ಅಧಿಕಾರಿಗಳು ನಂತರ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿತ್ತು. ಇದೀಗ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ಇ.ಡಿ. ತನಿಖೆ ಮುಂದುವರೆಸಿದೆ.
ಮನಿ ಲಾಂಡರಿಂಗ್ ಪ್ರಕರಣವನ್ನು ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಿಸಲಾಗಿದೆ. ಅಕ್ರಮವಾಗಿ ಹಣವನ್ನು ಮನೆಯಲ್ಲಿ ಶೇಖರಿಸಿಟ್ಟಿದ್ದು, ಯಾವುದೇ ದಾಖಲೆಗಳು ಲಭ್ಯವಾಗಿಲ್ಲ ಎಂದು ತನಿಖೆಯ ವೇಳೆ ತಿಳಿದು ಬಂದಿರುವುದಾಗಿ ಜಾರಿ ನಿರ್ದೇಶನಾಲಯದ ಉನ್ನತ ಮೂಲಗಳು ತಿಳಿಸಿವೆ.
ಜಾರಿ ನಿರ್ದೇಶನಾಲಯದ ಎಫ್ಐಆರ್ ಸಂಬಂಧ ನ್ಯೂಸ್ 18ಗೆ ಪ್ರತಿಕ್ರಿಯಿಸಿದ ಸಂಸದ ಡಿ.ಕೆ. ಸುರೇಶ್ ತಾವು ಕಾನೂನಿಗೆ ಬದ್ಧವಾಗಿದ್ದೇವೆ ಎಂದಿದ್ದಾರೆ. "ನಾವು (ಡಿಕೆ ಶಿವಕುಮಾರ್, ಸುರೇಶ್) ಯಾವುದೇ ಅಕ್ರಮವನ್ನು ಮಾಡಿಲ್ಲ. ತನಿಖೆಯನ್ನು ಎದುರಿಸಲು ನಾವು ಬದ್ಧ ಮತ್ತು ನಮಗ್ಯಾವುದೇ ಭಯವಿಲ್ಲ," ಎಂದು ಪ್ರತಿಕ್ರಿಯಿಸಿದ್ದಾರೆಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಎಫ್ಐಆರ್ನಲ್ಲಿ ಡಿಕೆಶಿ ಹೊರತು ಪಡಿಸಿ, ಕರ್ನಾಟಕ ಭವನದ ಮಾಜಿ ಸಿಬ್ಬಂದಿ ರಾಜೇಂದ್ರನ್ ಮತ್ತು ದೆಹಲಿ ಕರ್ನಾಟಕ ಭವನದ ಆಂಜನೇಯ ಹನುಮಂತ್ ಅವರನ್ನೂ ಹೆಸರಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಡಿ.ಕೆ. ಶಿವಕುಮಾರ್ ಮತ್ತು ತಮ್ಮ ಡಿ.ಕೆ. ಸುರೇಶ್ ವಿರುದ್ಧ ಎಫ್ಐಆರ್ ದಾಖಲಾಗಲಿದೆ ಎಂಬ ವದಂತಿಗಳು ಕೇಳಿ ಬರುತ್ತಲೇ ಇತ್ತು. ಸಂಸದ ಡಿ.ಕೆ. ಸುರೇಶ್ ಈ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಿದ್ದರು. ಮಾಜಿ ಸಿಎಂ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ 2017ರ ಜನವರಿ ತಿಂಗಳಿನಲ್ಲಿ ಆದಾಯ ತೆರಿಗೆ ಇಲಾಖೆಗೆ ತಮ್ಮ ವಿರುದ್ಧ ದೂರು ನೀಡಿದ್ದಾರೆ ಎಂದು ಆರೋಪಿಸಿ ಪತ್ರವೊಂದನ್ನು ಬಿಡುಗಡೆ ಮಾಡಿದ್ದರು. ಆದರೆ ಈ ಪತ್ರ ನಕಲಿ ಎಂಬುದಾಗಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದರು.
ಬಿಜೆಪಿ ರಾಜಕೀಯ ಶತ್ರುಗಳನ್ನು ಹಣಿಯಲು ಆದಾಯ ತೆರಿಗೆ ಇಲಾಖೆ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡಿದ್ದರು. ಈ ಆರೋಪ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ದೇಶವ್ಯಾಪಿಯಾಗಿ ಕೇಳಿ ಬರುತ್ತಿರುವುದೂ ನಿಜ. ಒಟ್ಟಿನಲ್ಲಿ ಈಗ ಜಾರಿ ನಿರ್ದೇಶನಾಲಯ ಎಫ್ಐಆರ್ ದಾಖಲಿಸಿಕೊಂಡಿರುವ ಬೆನ್ನಲ್ಲೇ ಬಂಧನ ಭೀತಿಯನ್ನು ಡಿ.ಕೆ. ಶಿವಕುಮಾರ್ ಎದುರಿಸುತ್ತಿರುವುದಂತೂ ಸತ್ಯ.

Comments
Post a Comment